ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಜೂನ್ 1 ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದ್ದು, ಸ್ವದೇಶಕ್ಕೆ ಮರಳಿದ್ದ ಕಾರಣ ಮುಂಬೈ ತಂಡ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಟಿವಿಯಲ್ಲಿ ಫೈನಲ್ ಪಂದ್ಯದ ಕೊನೆಯ ಓವರ್ ವೀಕ್ಷಿಸುತ್ತಿದ್ದ ಬಟ್ಲರ್ ಮುಂಬೈ ಗೆಲುವು ಪಡೆಯುತ್ತಿದ್ದಂತೆ ವಸ್ತ್ರ ಕಳಚಿ ಕುಣಿದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾನುವಾರ ಹೈದರಾಬಾದ್ನ ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣೆಯಲ್ಲಿ ಮುಂಬೈ ಇಂಡಿಯನ್ಸ್ – ರೈಸಿಂಗ್ ಪುಣೆ ತಂಡಗಳು ಮುಖಾಮುಖಿಯಾದವು.
ಐಪಿಎಲ್ 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 129 ರನ್ ಗಳಿಸಿತ್ತು. ಆದರೆ ಈ ಸಾಧಾರಣ ಮೊತ್ತವನ್ನು ಸಮರ್ಥಿಸಿಕೊಂಡ ಎಲ್ಲ ಆಟಗಾರರು ತಂಡಕ್ಕೆ ಟ್ರೋಫಿಯ ಕಾಣಿಕೆ ನೀಡಿದರು.
ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ರೈಸಿಂಗ್ ಪುಣೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 128 ರನ್ ಗಳಿಸಿತು. ಮುಂಬೈ ತಂಡ 1 ರನ್ ರೋಚಕ ಜಯ ಸಾಧಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪುಣೆ ತಂಡಕ್ಕೆ ಗೆಲ್ಲುವ ಅವಕಾಶ ಇತ್ತು. ಆದರೆ ಮುಂಬೈ ಬೌಲರ್ಗಳ ದಿಟ್ಟ ಆಟವೇ ಮೇಲುಗೈ ಸಾಧಿಸಿತು. ಕಳೆದ ಹತ್ತು ಆವೃತ್ತಿಗಳಲ್ಲಿ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಾಧನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.