ಕ್ರೀಡೆ

ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

189

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ.

ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

ಮುಂಬೈ ಬ್ಯಾಟಿಂಗ್ :-

20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 147 ರನ್

ರೋಹಿತ್ ಶರ್ಮಾ (10 ಎಸೆತ 11ರನ್)

ಎವಿನ್ ಲೂವಿಸ್ (54 ರನ್, 17 ಎಸೆತ, 3 ಬೌಂಡರಿ, 2 ಸಿಕ್ಸರ್)

ಇಶಾನ್ ಕಿಶಾನ್ (9)

ಕೃನಾಲ್ ಪಾಂಡ್ಯ (10 ರನ್)

ಪೊಲಾರ್ಡ್ (23 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಳಿಂದ 28 ರನ್)

ಸೂರ್ಯಕುಮಾರ್ 28 ರನ್

ಬೆನ್ ಕಟ್ಟಿಂಗ್ (9),

ಪ್ರದೀಪ್ ಸಾಂಗ್ವಾನ್ (2),

ಮಾಯಂಕ್ ಮಾರ್ಕಂಡೆ (6)

ಹಾಗೂ ಜಸ್ಪ್ರೀತ್ ಬುಮ್ರಾ (4)

ಸನ್ ರೈಸರ್ಸ್ ಪಡೆದ ವಿಕೇಟ್

ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್, ಬಿಲ್ಲಿ ಸ್ಟಾನ್‍ಲೇಕ್ ತಲಾ ಎರಡು ವಿಕೆಟ್ ಮತ್ತು ರಶೀದ್ ಖಾನ್ ಮತ್ತು ಶಕಿಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.

ಇಲ್ಲಿ ಓದಿ:ಐಪಿಎಲ್ 2018ರ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ….

ಹೈದರಾಬಾದ್ ತಂಡವು 148 ರನ್ ಗಳ ಗುರಿ ಸಾಧಿಸಿ ಜಯದ ಮಾಲೆ ಧರಿಸಿತು…

ಸನ್ ರೈಸರ್ಸ್ ಬ್ಯಾಟಿಂಗ್

ಶಿಖರ್ ಧವನ್(45) (28 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 45 ರನ್)

ಸಹಾ (20 ಎಸೆತಗಳಲ್ಲಿ 22 ರನ್)

ವಿಲಿಯಂಸನ್ 6

ಮನಿಷ್ ಪಾಂಡೆ (11 ರನ್),

ಶಕೀಬ್ ಅಲ್ ಹಸನ್ (12)

ಯೂಸಫ್ ಪಠಾಣ್ (14)

ದೀಪಕ್ ಹೂಡಾ (32) (25 ಎಸೆತ, 32 ರನ್ ತಲಾ 1 ಸಿಕ್ಸರ್, ಬೌಂಡರಿ)

ಮುಂಬೈ ಪಡೆದ ವಿಕೇಟ್

ಮಾರ್ಕಂಡೆ 4,

ಮುಸ್ತಾಫಿಜುರ್ 3

ಬುಮ್ರಾ 2

ಮುಂದಿನ ಪಂದ್ಯ

ಅರ್ಸಿಬಿ vs ಪಂಜಾಬ್

ಚಿನ್ನ ಸ್ವಾಮೀ ಕ್ರೀಡಾಂಗಣ, ಬೆಂಗಳೂರು, ರಾತ್ರಿ 8 ಕ್ಕೆ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.