ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ.

ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 147 ರನ್
ರೋಹಿತ್ ಶರ್ಮಾ (10 ಎಸೆತ 11ರನ್)
ಎವಿನ್ ಲೂವಿಸ್ (54 ರನ್, 17 ಎಸೆತ, 3 ಬೌಂಡರಿ, 2 ಸಿಕ್ಸರ್)
ಇಶಾನ್ ಕಿಶಾನ್ (9)
ಕೃನಾಲ್ ಪಾಂಡ್ಯ (10 ರನ್)
ಪೊಲಾರ್ಡ್ (23 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಳಿಂದ 28 ರನ್)
ಸೂರ್ಯಕುಮಾರ್ 28 ರನ್
ಬೆನ್ ಕಟ್ಟಿಂಗ್ (9),
ಪ್ರದೀಪ್ ಸಾಂಗ್ವಾನ್ (2),
ಮಾಯಂಕ್ ಮಾರ್ಕಂಡೆ (6)
ಹಾಗೂ ಜಸ್ಪ್ರೀತ್ ಬುಮ್ರಾ (4)

ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್, ಬಿಲ್ಲಿ ಸ್ಟಾನ್ಲೇಕ್ ತಲಾ ಎರಡು ವಿಕೆಟ್ ಮತ್ತು ರಶೀದ್ ಖಾನ್ ಮತ್ತು ಶಕಿಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದರು.
ಹೈದರಾಬಾದ್ ತಂಡವು 148 ರನ್ ಗಳ ಗುರಿ ಸಾಧಿಸಿ ಜಯದ ಮಾಲೆ ಧರಿಸಿತು…

ಶಿಖರ್ ಧವನ್(45) (28 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 45 ರನ್)
ಸಹಾ (20 ಎಸೆತಗಳಲ್ಲಿ 22 ರನ್)
ವಿಲಿಯಂಸನ್ 6
ಮನಿಷ್ ಪಾಂಡೆ (11 ರನ್),
ಶಕೀಬ್ ಅಲ್ ಹಸನ್ (12)
ಯೂಸಫ್ ಪಠಾಣ್ (14)
ದೀಪಕ್ ಹೂಡಾ (32) (25 ಎಸೆತ, 32 ರನ್ ತಲಾ 1 ಸಿಕ್ಸರ್, ಬೌಂಡರಿ)

ಮಾರ್ಕಂಡೆ 4,
ಮುಸ್ತಾಫಿಜುರ್ 3
ಬುಮ್ರಾ 2
ಅರ್ಸಿಬಿ vs ಪಂಜಾಬ್
ಚಿನ್ನ ಸ್ವಾಮೀ ಕ್ರೀಡಾಂಗಣ, ಬೆಂಗಳೂರು, ರಾತ್ರಿ 8 ಕ್ಕೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ