ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ.
ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ.
ಬಹುತೇಕ ಪ್ರಪಂಚದ ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡುತ್ತಾರಂತೆ. ಪ್ರಪಂಚದಾದ್ಯಂತ ಇರುವ ಪ್ರೇಕ್ಷಕರಿಗಾಗಿ ಅಂತಾರಾಷ್ಟ್ರೀಯ ಬರಹಗಾರರನ್ನು ಇಲ್ಲಿಗೆ ಕರೆತರುತ್ತಾರೆಂದು ತಿಳಿದು ಬಂದಿದೆ. ಈ ಸಿನಿಮಾಗಾಗಿ ಅಮೀರ್ ಖಾನ್ ಹೆಚ್ಚು ಕೃಷಿಮಾಡುತ್ತಿದ್ದಾರಂತೆ.
ಇದುವರೆಗೆ ಈರೋಸ್, ಏಕ್ತಾ ಕಪೂರ್ ರ ಬಾಲಾಜೀ ಟೆಲಿಫಿಲಂ ನಲ್ಲಿ ಮುಖೇಷ್ ಪಾಲುದಾರರಾಗಿದ್ದಾರೆ. ಆದರೆ…ಹೊಸ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ‘ಮಹಾಭಾರತ್’ ಗೆ ಮುಖೇಷ್ ಹಣ ಹೂಡುತ್ತಾರೆಯೇ? ಇಲ್ಲವೇ ಈಗಾಗಲೇ ಅವರಿಗಿರುವ ಜಿಯೋ, ವಯಾಕಾಮ್ 18 ರ ಮೂಲಕ ಬಂಡವಾಳ ಹಾಕುತ್ತಾರೆಯೇ? ಎಂಬ ವಿಷಯದಲ್ಲಿ ಸ್ಪಷ್ಟತೆಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…