News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

293

ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ.

ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ.

ಬಹುತೇಕ ಪ್ರಪಂಚದ ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡುತ್ತಾರಂತೆ. ಪ್ರಪಂಚದಾದ್ಯಂತ ಇರುವ ಪ್ರೇಕ್ಷಕರಿಗಾಗಿ ಅಂತಾರಾಷ್ಟ್ರೀಯ ಬರಹಗಾರರನ್ನು ಇಲ್ಲಿಗೆ ಕರೆತರುತ್ತಾರೆಂದು ತಿಳಿದು ಬಂದಿದೆ. ಈ ಸಿನಿಮಾಗಾಗಿ ಅಮೀರ್ ಖಾನ್ ಹೆಚ್ಚು ಕೃಷಿಮಾಡುತ್ತಿದ್ದಾರಂತೆ.

ಇದುವರೆಗೆ ಈರೋಸ್, ಏಕ್ತಾ ಕಪೂರ್ ರ ಬಾಲಾಜೀ ಟೆಲಿಫಿಲಂ ನಲ್ಲಿ ಮುಖೇಷ್ ಪಾಲುದಾರರಾಗಿದ್ದಾರೆ. ಆದರೆ…ಹೊಸ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ‘ಮಹಾಭಾರತ್’ ಗೆ ಮುಖೇಷ್ ಹಣ ಹೂಡುತ್ತಾರೆಯೇ? ಇಲ್ಲವೇ ಈಗಾಗಲೇ ಅವರಿಗಿರುವ ಜಿಯೋ, ವಯಾಕಾಮ್ 18 ರ ಮೂಲಕ ಬಂಡವಾಳ ಹಾಕುತ್ತಾರೆಯೇ? ಎಂಬ ವಿಷಯದಲ್ಲಿ ಸ್ಪಷ್ಟತೆಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ