ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು ಶಿಂಧೆ ಎಂಬವರು ಕೆಲಸಕ್ಕಾಗಿ ತೆರಳುವಾಗ ರೈಲು ನಿಂತಿದ್ದನ್ನು ಗಮನಿಸಿದ್ದಾರೆ. ರೈಲಿನ ಚಾಲಕ ಕೆಳಗಿಳಿದು ಬಂದು ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಸೋನು ಶಿಂಧೇ ವಿಡಿಯೋ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ.
ಯಾವುದೇ ತಾಂತ್ರಿಕ ವೈಫಲ್ಯ ಅಥವಾ ಕೆಂಪು ಸಿಗ್ನಲ್ ನೋಡಿ ರೈಲನ್ನು ನಿಲ್ಲಿಸಲಿಲ್ಲ. ನಾನು ಕೆಲಸಕ್ಕೆ ಹೋಗುವಾಗ ರೈಲು ಎರಡು ನಿಲ್ದಾಣದ ನಡುವೆ ನಿಂತಿತ್ತು. ಆಗ ಚಾಲಕ ರೈಲಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಹಾಗಾಗಿ ನಾನು ಅವರ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಸೆರೆ ಹಿಡಿದಿದ್ದೇನೆ ಎಂದು ಸೋನು ಶಿಂಧೇ ಹೇಳಿದ್ದಾರೆ.
ವೈರಲ್ ಫೋಟೋ ಹಾಗೂ ವಿಡಿಯೋಗಳು ಕೇಂದ್ರ ರೈಲ್ವೆ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…