ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ.
1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.
ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ.
1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ ಮದನ್ ಲಾಲ್ ಖುರಾನ ಕಳೆದ ವರ್ಷ ಅಕ್ಟೋಬರ್ನಲ್ಲಿ ನಿಧನರಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…