ಸುದ್ದಿ

ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

954

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ  ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

ಹೌದು,ನೀವ್ ಕೇಳಿದ್ದು ನಿಜ..!

ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ   ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ಚೋಟು ವರ್ಷದ ಆಧಾಯ ಎಷ್ಟು ಗೊತ್ತಾ..?

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.

ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ…

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…