ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.
ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.
‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’
ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.
‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.
ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…