ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

59

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…