News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

62

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ಉದ್ಯೋಗ, ಉಪಯುಕ್ತ ಮಾಹಿತಿ

    ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮುನ್ನ ಇದರ ಪ್ರಯೋಜನವನ್ನು ತಿಳಿಯಿರಿ.

    ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ  ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?