News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

62

ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.

ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್​ ನಂಬರ್​ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್​ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್​ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.

‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’

ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್​ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ​ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯ​ಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.

‘ಹಲೋ ಸ್ವೀಟ್ ಹಾರ್ಟ್​, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್​, ಆಗಸ್ಟ್​2014ರಲ್ಲಿ ಕಾರ್​ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.

ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.