ಸುದ್ದಿ

ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

41

ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ.

ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ.

ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲುಗಳಲ್ಲಿ ಮಾತ್ರ 25 ಕೆಜಿ ತೂಕದ ಮಿತಿ ಇರುತ್ತದೆ. ಪ್ರತ್ಯೇಕವಾಗಿ ಇಷ್ಟು ತೂಕದ ಲಗೇಜ್ ಕೊಂಡೊಯ್ಯಲು ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಕಾನೂನು

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮಾಡಿರುವ ಯೋಜನೆ ‘ಸುಕನ್ಯಾ ಸಮೃದ್ಧಿ’ …!ತಿಳಿಯಲು ಈ ಲೇಖನ ಓದಿ ..

    ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…