ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ.
ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ.
ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲುಗಳಲ್ಲಿ ಮಾತ್ರ 25 ಕೆಜಿ ತೂಕದ ಮಿತಿ ಇರುತ್ತದೆ. ಪ್ರತ್ಯೇಕವಾಗಿ ಇಷ್ಟು ತೂಕದ ಲಗೇಜ್ ಕೊಂಡೊಯ್ಯಲು ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…