News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

46

ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ.

ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ.

ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲುಗಳಲ್ಲಿ ಮಾತ್ರ 25 ಕೆಜಿ ತೂಕದ ಮಿತಿ ಇರುತ್ತದೆ. ಪ್ರತ್ಯೇಕವಾಗಿ ಇಷ್ಟು ತೂಕದ ಲಗೇಜ್ ಕೊಂಡೊಯ್ಯಲು ಅನುಮತಿ ಇರುವುದಿಲ್ಲ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.