ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.

ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…