ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.
ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……
ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..
ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…