ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.