ಸುದ್ದಿ

150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

56

ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ  21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….

ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು?  ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ  ನೀ ಇರೋದು ಮೂರು ದಿವಸ……..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…