ಸುದ್ದಿ

150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

61

ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ  21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….

ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು?  ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ  ನೀ ಇರೋದು ಮೂರು ದಿವಸ……..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಜ್ಯೋತಿಷ್ಯ

    ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…