ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.
ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……
ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..
ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.