ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!