ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ.

ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು ಮಲಗಲು ಆತ ಉಪಯೋಗಿಸುತ್ತಿದ್ದ. ತನ್ನ ಅಂಗಾಂಗಗಳಿಗೆ ಏನಾದರೂ ತೊಂದರೆ ಆದರೆ, ತಕ್ಷಣ ಹಾನಿಗೀಡಾದ ಅಂಗಾಂಗವನ್ನು ಶಸ್ತ್ರಕ್ರಿಯೆ ಮಾಡಿಸಿ ಬೇರೆ ಅವಯವವನ್ನು ಕಸಿ ಮಾಡಲು ಅವಯವ ದಾನಿಗಳನ್ನೂ ಆತ ಇರಿಸಿದ್ದ….!! ಈ ಅವಯವ ದಾನಿಗಳ ದೈನಂದಿನ ಖರ್ಚುಗಳನ್ನು ಆತನೇ ಬರಿಸುತ್ತಿದ್ದ. 150 ವರ್ಷಗಳ ಕಾಲ ಬದುಕಬೇಕೆಂಬ ಕನಸುಗಳೊಂದಿಗೆ ಆತನ ಜೀವನ ನೌಕೆಯು ಸಾಗುತ್ತಿತ್ತು……

ಆದರೆ, ಆತ ಪರಾಜಯಗೊಂಡ, 2009 ಜೂನ್ 25 ರಂದು ಆತನ 50 ನೆಯ ವಯಸಲ್ಲಿ ಆತನ ಹೃದಯವು ನಿಶ್ಚಲವಾಯಿತು.. ಆತ ನೇಮಿಸಿದ್ದ ಆ 12 ಡಾಕ್ಟರ್ ಗಳ ಶ್ರಮವು ವಿಫಲವಾಯಿತು. ಲಾಸ್ ಏಂಜಲೀಸ್ , ಕ್ಯಾಲಿಫೋರ್ನಿಯಾ ಮುಂತಾದ ಸ್ಥಳಗಳಿಂದ ಬಂದಿದ್ದ ಡಾಕ್ಟರ್ ಗಳ ಸಂಯುಕ್ತ ಪರಿಶ್ರಮದಿಂದಲೂ ಆತನನ್ನು ರಕ್ಷಿಸಲಾಗಲಿಲ್ಲ. 25 ವರ್ಷಗಳ ಕಾಲ ಡಾಕ್ಟರ್ ಗಳ ನಿರ್ದೇಶವಿಲ್ಲದೆ, ಯಾವತ್ತೂ ಒಂದು ಹೆಜ್ಜೆಯನ್ನೂ ಮುಂದೆ ಇಡಲಗಾದ ವ್ಯಕ್ತಿಗೆ 150 ವರ್ಷಗಳು ಬದುಕಬೇಕೆಂಬ ಬಯಕೆಯನ್ನು ಪೂರ್ತೀಕರಿಸಲು ಆಗಲಿಲ್ಲ…..

ಮೈಕಲ್ ಜಾಕ್ಸನ್ ನ ಶವಯಾತ್ರೆಯನ್ನು 25 ದಶಲಕ್ಷ ಜನರು ವೀಕ್ಷಿಸಿದ್ದರು. ಜಾಕ್ಸನ್ ಮರಣವನ್ನು ಸೋಲಿಸಲು ಸೆಣಸಾಡಿದ. ಆದರೆ, ಮರಣವು ಆತನನ್ನು ಸೋಲಿಸಿತು. ಸ್ವಾರ್ಥ ಮತ್ತು ಅಹಂಕಾರಿಯಾದ ಮನುಜನೇ. ಇನ್ನು ನಿನ್ನತ್ರ ಕೆಲವುಪ್ರಶ್ನೆಗಳನ್ನು ಕೇಳುವೆ. ಸಂಪತ್ತು,ಜಾತಿ , ಮತ , ಪಕ್ಷ, ರಾಜಕೀಯ , ಅಂತೆಲ್ಲಾ ಹೊಡೆದಾಡುವುದು ಯಾತಕ್ಕಾಗಿ…??. ಓ ಮನುಜನೇ ಬರುವ ದಿನ ನೀನು ಬದುಕಿರುವೆಯೋ ಇಲ್ಲವೋ ಎಂಬಾ ಯಾವುದೇ ಗ್ಯಾರಂಟಿಯಿಲ್ಲದ 21900 ದಿನಗಳು ಮಾತ್ರ ನಿನ್ನ ಮುಂದೆ ಇರುವುದು. ಅದರಲ್ಲಿ 7300 ದಿನಗಳನ್ನು ನೀನು ನಿದ್ದೆಯಲ್ಲಿ ಕಳೆಯುವಿ….
ದೇವರ ಕೊಡುಗೆಯಾಗಿ ಸಿಕ್ಕಿರುವ ಅಮೂಲ್ಯವಾದ ಬದುಕಿನ ಈ ಚಿಕ್ಕ ಕಾಲಮಾನದಲ್ಲಿ ಪರಸ್ಪರ ಜಗಳಾಡುತ್ತಾ ದ್ವೇಷದಿಂದ ಬದುಕಬೇಕೆ….?? ಸಂತೋಷದಿಂದ ಬದುಕಲು ಯಾಕೆ ಪ್ರಯತ್ನಿಸಬಾರದು? ಸತ್ಕರ್ಮ ಮತ್ತು ಪರೋಪಕಾರದಿಂದ ಇತರರನ್ನು ಸಂತೋಷಪಡಿಸಲು ಪ್ರಯತ್ನಿಸುವ ಜೊತೆಗೆ, ಸ್ವತಃ ನೀವೇ ಸಂತೋಷಪಡುವಿರಿ ಎಂಬ ಸತ್ಯವನ್ನು ನೀನು ಅರಿತುಕೊ. ತನ್ನ ಕುಟುಂಬದೊಂದಿಗೆ ಪ್ರೀತಿಯಿಂದ ಕಳೆಯಲು ಸ್ವಲ್ಪ ಸಮಯವನ್ನು ಮೀಸಲಿಡು. ಶ್ರೀಮಂತನಾಗುವುದು ತಪ್ಪಲ್ಲ… ಹೃದಯವಂತಿಕೆಯಿಲ್ಲದೆ ಕೇವಲ ಹಣದಿಂದ ಶ್ರೀಮಂತನಾಗಬೇಕೆಂಬ ವ್ಯಾಮೋಹ ಖಂಡಿತವಾಗಿಯೂ ತಪ್ಪು. ಜೀವನವನ್ನು ನಿಯಂತ್ರಿಸು. ಇಲ್ಲವಾದಲ್ಲಿ ಜೀವನವು ನಿನ್ನನ್ನು ನಿಯಂತ್ರಿಸುತ್ತದೆ. ಬದುಕಿನಲ್ಲಿ ನಿಜವಾಗಿಯೂ ಬೇಕಾಗಿರುವುದು ಸಂತೋಷ, ಸಂತೃಪ್ತಿ, ನೆಮ್ಮದಿ ಮುಂತಾದವಾಗಿವೆ. ಓ ಮನುಜನೇ… ಇವೆಲ್ಲವನ್ನೂ ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂಬ ಕಟುಸತ್ಯವನ್ನು ಅರಿತುಕೊ… ವಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ……..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…