ಸುದ್ದಿ

ಮೈಸೂರಿನ ರಾಜಕುಮಾರನಿಗೆ ನಾಮಕರಣ…ಇಟ್ಟ ಹೆಸರೇನು ಗೊತ್ತಾ..?

364

ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.                             ಹೌದು, ಮೈಸೂರಿನ ಪುಟ್ಟ ರಾಜಕುಮಾರನಿಗೆ ಬೆಂಗಳೂರಿನ ಅರಮನೆಯಲ್ಲಿ ನಾಮಕರಣ ಸಂಪ್ರದಾಯ ಬದ್ಧವಾಗಿ ನೆರವೇರಿದೆ.

ಈ ನಾಮಕರಣದ ಸಂಭ್ರಮಕ್ಕೆ, ತಮಗೆ ಬೇಕಾದ ಹತ್ತಿರದವರಿಗೆ ಮಾತ್ರ ಅಹ್ವಾನ ನಿಡಲಾಗಿತ್ತು. ಮಾಧ್ಯಮದವರಿಗೂ ಕೂಡ ಪ್ರವೇಶವಿರಲಿಲ್ಲ..ಈ ಹಿಂದೆ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನ್ಮದಿನದಂದು ಮೈಸೂರಿನ ಅರಮನೆಯಲ್ಲಿ ನಾಮಕರಣ ನಡೆಯಬೇಕಾಗಿತ್ತು ಆದರೆ ಕೆಲವು ಕಾರಣಾಂತರಗಳಿಂದ ಇಂದು ಬೆಂಗಳೂರಿನ ಅರಮನೆಯಲ್ಲಿ ನೆರವೇರಿದೆ..

ಮೈಸೂರಿನ ರಾಜಕುಮಾರನಿಗೆ ಇಟ್ಟ ಹೆಸರೇನು ಗೊತ್ತಾ..?

ಯದುವೀರ ಪತ್ನಿ, ರಾಣಿ ತ್ರಿಷಿಕಾರವರ, ಪುಟ್ಟ ರಾಜಕುಮಾರನಿಗೆ ರಾಜ ಮಾತೆ ಪ್ರಮೋದದೇವಿ ಯವರು “ಆಧ್ಯವೀರ್ ನರಸಿಂಹ ರಾಜ ಒಡೆಯರ್” ಎಂದು ನಾಮಕರಣ ಮಾಡಿದ್ದಾರೆ.ಕಾರ್ಯಕ್ರಮಕ್ಕೆ ಬಂದಿದ್ದಂತಹ ಎಲ್ಲರೂ ಆಧ್ಯವೀರ್ ಗೆ ಶುಭಕೋರಿದ್ದಾರೆ..

ರಾಜಕುಮಾರನ ನಾಮಕರಣದ ಈ ಶುಭ ಸಂಭ್ರಮದಲ್ಲಿ, ನೀವೂ ಸಹ ಈ ಪುಟ್ಟ ರಾಜಕುಮಾರನನ್ನು ಆರೈಸಿ, ಶುಭ ಕೋರಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…