ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ.

‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ.

ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ. ನನ್ನನ್ನು ಮದುವೆಯಾಗುವೆಯಾ ಎಂದು ಕೇಳಿದ್ದು, ಇದಕ್ಕೆ ನಿವೇದಿತಾ ಒಪ್ಪಿಗೆ ಸೂಚಿಸುತ್ತಿದ್ದಂತೆ ರಿಂಗ್ ತೊಡಿಸಿದ್ದಾರೆ.

‘ಬಿಗ್ ಬಾಸ್’ನಿಂದ ಬಂದ ನಂತರ ಇಬ್ಬರ ನಡುವೆ ಗಾಸಿಪ್ ಇತ್ತು. ಈಗ ಓಪನ್ನಾಗಿ ಹೇಳಿಕೊಂಡಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಬ್ಬರ ಮನೆಯವರೂ ಒಪ್ಪಿಕೊಂಡಿದ್ದು, ಕಾರ್ಯಕ್ರಮಕ್ಕೆ ಅವರೂ ಆಗಮಿಸಿದ್ದಾರೆ. ಮೈಸೂರಿನ ಹುಡಿಗುಯಾಗಿರುವ ನಿವೇದಿತಾ ಅವರನ್ನು ಮದುವೆಯಾಗಲಿದ್ದೇನೆ ಎಂದು ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.