ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ. ಯುವರಾಜನ ಆಗಮನದಿಂದ ಶತಮಾನಗಳ ಮೈಸೂರು ಸಾಮ್ರಾಜ್ಯಕ್ಕೆ ಉತ್ತರಾಧಿಕಾರಿಯ ಆಗಮನವಾದಂತಾಗಿದೆ.

ದತ್ತುಪುತ್ರರಿಗೆ ತಟ್ಟಲ್ಲ ಅಲಮೇಲಮ್ಮನ ಶಾಪ..!:-
ರಾಜಕುಮಾರಿ ತ್ರಿಷಿಕಾ ಒಡೆಯರ್ ಗರ್ಭವತಿಯಾಗಿರುವ ಸುದ್ದಿ ಹೊರಬರುತ್ತಿದ್ದಂತೆಯೇ ಮೈಸೂರು ರಾಜವಂಶಸ್ಥರಿಗೆ ತಟ್ಟಿದ ಶಾಪ ವಿಮೋಚನೆಯಾಯಿತು ಎಂಬಂತಹ ಮಾತುಗಳು ಕೇಳಿ ಬರುತ್ತಿವೆ.

ಆದರೆ ಮೈಸೂರು ರಾಜವಂಶಸ್ಥರ ಇತಿಹಾಸದ ಪುಟಗಳನ್ನು ತಿರುವಿ ನೋಡಿದ್ದೇ ಆದರೆ ಅಲಮೇಲಮ್ಮನ ಶಾಪ ದತ್ತುಪುತ್ರರಿಗೆ ತಟ್ಟಿಲ್ಲ ಎಂಬುದು ತಿಳಿದು ಬರುತ್ತದೆ. ಆದರೆ ಅವರಿಗೆ ಹುಟ್ಟಿದ ಮಕ್ಕಳಿಗೆ ಮಾತ್ರ ಮಕ್ಕಳಾಗದೆ, ದತ್ತು ಪಡೆಯುತ್ತಾ ಸಾಗಿರುವುದು ರಾಜವಂಶಸ್ಥರ ಇತಿಹಾಸದುದ್ದಕ್ಕೂ ಕಾಣಲು ಸಿಗುತ್ತದೆ.
ಅಲಮೇಲಮ್ಮನ ಶಾಪದ್ ಬಗ್ಗೆ ಹರಿದಾಡುವ ಕಥೆ:-
ಇಷ್ಟಕ್ಕೂ ಅಲಮೇಲಮ್ಮನ ಶಾಪಕ್ಕೂ ಮೈಸೂರು ರಾಜರಿಗೆ ಮಕ್ಕಳಾಗದಿರುವುದಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಕಾಡಬಹುದು.

ಇವತ್ತಿಗೂ ಮೈಸೂರು ಪ್ರಾಂತ್ಯದ ಜನರ ಬಾಯಲ್ಲಿ ಹರಿದಾಡುತ್ತಿರುವ ಕಥೆಗಳನ್ನು ಗಮನಿಸಿದರೆ ಮೈಸೂರು ಅರಸರಿಗೆ ಮಕ್ಕಳಾಗದಿರುವುದು, ಮಾಲಂಗಿ ಮಡುವಾಗಿರುವುದು, ತಲಕಾಡು ಮರಳಾಗಿರುವುದು ಎಲ್ಲದಕ್ಕೂ ನೇರಾನೇರ ಸಂಬಂಧ ಇರುವುದನ್ನು ನಾವು ಕಾಣಬಹುದಾಗಿದೆ.

ಶಾಪ ನೀಡಿ ದೇಹತ್ಯಾಗ ಮಾಡಿದ ಅಲಮೇಲಮ್ಮ:-
ಶ್ರೀರಂಗರಾಯ ತಲಕಾಡಿನಲ್ಲಿಯೇ ಸಾವನ್ನಪ್ಪುತ್ತಾನೆ. ಬಳಿಕ ಪತ್ನಿ ಅಲಮೇಲಮ್ಮ ತಲಕಾಡಿನ ಪಕ್ಕದಲ್ಲಿರುವ ಮಾಲಂಗಿ ಗ್ರಾಮದಲ್ಲಿ ನೆಲೆಸುತ್ತಾಳೆ. ಆದರೆ ಅಮೂಲ್ಯವಾದ ವಜ್ರದ ಮುತ್ತಿನ ಮೂಗುತಿ ಸೇರಿದಂತೆ ಬಹಳಷ್ಟು ಒಡವೆಗಳು ಅವಳ ಬಳಿ ಇದ್ದು, ಅವುಗಳನ್ನು ವಶಪಡಿಸಿಕೊಳ್ಳಲು ರಾಜಒಡೆಯರು ಭಟರನ್ನು ಕಳುಹಿಸುತ್ತಾರೆ.

ಇದನ್ನು ಅರಿತ ಅಲಮೇಲಮ್ಮ ಕೋಪಗೊಂಡು ತಲಕಾಡು ಮರಳಾಗಿ, ಮಾಲಂಗಿ ಮಡುವಾಗಿ, ಮೈಸೂರು ರಾಜರಿಗೆ ಮಕ್ಕಳಾಗದಿರಲಿ ಎಂದು ಶಾಪ ಹಾಕಿ ಒಡವೆಗಳೊಡನೆ ಕಾವೇರಿ ನದಿಗೆ ಹಾರಿ ಪ್ರಾಣ ಬಿಡುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…