ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

ಚಿಕನ್ – 1 k.g
ಎಣ್ಣೆ – 1 ಕಪ್
ಕೊತ್ತಂಬರಿ ಸೊಪ್ಪು – 2 ಕಟ್ಟು
ಈರುಳ್ಳಿ – 4
ಏಲಕ್ಕಿ – 6
ಬಿರ್ಯಾನಿ ಎಲೆ – 6
ಲವಂಗ – 6
ಗೋಡಂಬಿ – 10
ತೆಂಗಿನ ಕಾಯಿ ಪೇಸ್ಟ್ – 1ಕಪ್
ಹಸಿಮೆಣಸಿನ ಕಾಯಿ – 5
ಮೊಸರು – 1/2 ಕಪ್
ಸೋಂಪು – 1 ಸ್ಪೂನ್
ಗಸಗಸೆ – 2 ಸ್ಪೂನ್.
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಸ್ಪೂನ್.
ಉಪ್ಪು – ರುಚಿಗೆ ತಕ್ಕಷ್ಟು
ಅರಿಶಿನ – 1 ಸ್ಪೂನ್.
*ಮೊದಲು ಪ್ಯಾನ್ಗೆ ಎಣ್ಣೆ ಹಾಕಿ ಕೋಳಿ ಮಾಂಸವನ್ನು 15 ನಿಮಿಷ ಉರಿದು ಬೇರೆ ಪಾತ್ರೆಗೆ ತೆಗೆದಿಟ್ಟುಕೊಳ್ಳಿ.
*ಜಾರ್ಗೆ ಹಸಿ ಮೆಣಸಿನಕಾಯಿ, ತೆಂಗಿನ ಕಾಯಿ ತುರಿ, ಗೋಡಂಬಿ, ಗಸಗಸೆ ಹಾಕಿ ಮಿಕ್ಸಿಯಲ್ಲಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ.
*ಮತ್ತೊಂದು ಪ್ಯಾನ್ಗೆ ಎಣ್ಣೆ ಹಾಕಿ ಅದು ಬಿಸಿಯಾದಾಗ ಏಲಕ್ಕಿ, ಲವಂಗ , ಸೋಂಪು, ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿ ವಾಸನೆ ಹೋಗುವರೆಗೂ ಫ್ರೈ ಮಾಡಿಕೊಳ್ಳಿ.
*ನಂತರ ರುಬ್ಬಿಕೊಂಡ ತೆಂಗಿನಕಾಯಿ, ಗೋಡಂಬಿ ಮಿಶ್ರಣ, ಮೊಸರು ಹಾಕಿ 5 ನಿಮಿಷ ಬೇಯಿಸಿ.
*ಈ ಮಿಶ್ರಣಕ್ಕೆ ಎಣ್ಣೆಯಲ್ಲಿ ಉರಿದಿಟ್ಟುಕೊಂಡ ಚಿಕನ್ , ಅರಿಶಿನ, ಹಾಕಿ ಬೆರೆಸಿ 15 ನಿಮಿಷ ಬೇಯಿಸಿದರೆ ಬಾಯಲ್ಲಿ ನೀರೂರಿಸುವ ಮೈಸೂರು ಚಿಲ್ಲಿ ಚಿಕನ್ ರೆಡಿ.
ಇದನ್ನು ನೀವು ಅನ್ನ, ರೊಟ್ಟಿ, ದೋಸೆ , ಚಪಾತಿಯೊಂದಿಗೆ ತಿನ್ನಬಹುದು. ಇನ್ನು ಬಹಳಷ್ಟು ಮಂದಿ ಚಿಕನ್ ಅನ್ನು ಫ್ರೈ ಮಾಡುವುದಿಲ್ಲ. ಹೀಗೆ ಬಳಸಿದರೆ ಹಸಿ ವಾಸನೆ ಹೋಗುವುದಿಲ್ಲ. ಆದ್ದರಿಂದ ಯಾವುದೇ ಚಿಕನ್, ಮಟನ್ ಡಿಶ್ ಮಾಡುವ ಮುನ್ನ ಎಣ್ಣೆಯಲ್ಲಿ 15 ನಿಮಿಷ ಉರಿದುಕೊಂಡರೆ ಮತ್ತಷ್ಟು ರುಚಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.