ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.

ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.

ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.

ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.

ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.

ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..