ಸುದ್ದಿ

‘ಮೈ ಲವ್ ಲೆಟರ್ ಟು ಶ್ರೀದೇವಿ ಫ್ಯಾನ್ಸ್‌’ಈ ಲೆಟರ್’ನಲ್ಲಿ ಏನಿದೆ ಗೊತ್ತಾ..?ವರ್ಮಾ ಬಿಚ್ಚಿಟ್ಟ ಶ್ರೀದೇವಿ ನಿಜ ಜೀವನದ ರಹಸ್ಯ ಏನು.?ತಿಳಿಯಲು ಈ ಲೇಖನ ಓದಿ…

619

ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.

ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್‌ ಟು ಶ್ರೀದೇವೀಸ್ ಫ್ಯಾನ್ಸ್‌’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.

ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.

ರಾಮ್ ಗೋಪಾಲ್ ವರ್ಮಾರವರ ಈ ಅಭಿಪ್ರಾಯಕ್ಕೆ ಕಾರಣಗಳೇನು ಗೊತ್ತಾ..?

ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.

ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ  ಬಂದು ಬಳಗದವರ ಬಳಿ ಇರಿಸಿದ್ದರು.

 

ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.

ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.

ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ  ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸಿನಿಮಾ

    ಪಡ್ಡೆ ಹುಡುಗರ ನಿದ್ದೆ ಕದ್ದಿರೋ, ಕಣ್ ಸನ್ನೆ ನೋಟದ ಈ ಹುಡುಗಿಯ ಕತೆ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಒಂದೇ ಒಂದು ವಿಡಿಯೋ ಕ್ಲಿಪ್‌ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.