ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.
ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.
ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.
ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.
ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…