ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.
ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.
ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.
ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.
ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…