ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಚಿತ್ರರಂಗದ ಬಹುಭಾಷಾ ನಟಿ ಶ್ರೀದೇವಿ ದುಬೈನಲ್ಲಿ ತೀರಿಕೊಂಡಾಗಿನಿಂದ,ಅವರ ಸಾವಿನ ಬಗ್ಗೆ ಮತ್ತು ಹಿಂದಿನ ಅವರ ಜೀವನದ ಬಗ್ಗೆ ಒಂದಾದ ಒಂದರಂತೆ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇವೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.

ರಾಮ್ ಗೋಪಾಲ್ ವರ್ಮಾರವರು ನಟಿ ಶ್ರೀದೇವಿ ತೃಪ್ತಿ ಇಲ್ಲದ ‘ಅಸಂತೃಪ್ತ’ ಮಹಿಳೆ ಎಂದು ಬರೆದುಕೊಂಡಿದ್ದಾರೆ. ಶ್ರೀದೇವಿ ತಮ್ಮ ಬದುಕಿನಲ್ಲಿ ನಿಜಕ್ಕೂ ಸಂತೋಷವಾಗಿ ಇದ್ದಾರೆ,ಸಂತೋಷವಾಗಿ ಜೀವನ ನಡೆಸಿದ್ದರೆ ಎಂಬುದು ವರ್ಮಾರವರ ಅಭಿಪ್ರಾಯವಾಗಿದೆ.
ಭಾರತೀಯ ಚಿತ್ರರಂಗದ ಎಲ್ಲಾ ಸೂಪರ್ಸ್ಟಾರ್’ಗಳೊಂದಿಗೆ ನಟಿಸಿದ್ದ, ಅತ್ಯುದ್ಭುತವಾದ ಪ್ರತಿಭೆ ಜೊತೆಗೆ ಇಬ್ಬರು ಸುಂದರಿ ಪುತ್ರಿಯರನ್ನೊಳಗೊಂಡ ಕುಟುಂಬವಾಗಿದ್ದ ಶ್ರಿದೇವಿಗೆ ಏನೂ ಕಷ್ಟ ಇರಲಿಕ್ಕೆ ಸಾಧ್ಯ ಇಲ್ಲ ಎಂಬುದು ಅನೇಕರ ಅಭಿಪ್ರಾಯ.ಆದರೆ ಸಿನಿಮಾ ಬಿಟ್ಟು ಅವರ ರಿಯಲ್ ಜೀವನಕ್ಕೆ ಬಂದರೆ ಅವರ ಬದುಕು ಸಂತೃಪ್ತಿಯಿಂದ ಕೂಡಿರಲಿಲ್ಲ ಎನ್ನೋದನ್ನ ಎತ್ತಿ ತೋರಿಸುತ್ತೆ.

ಶ್ರೀದೇವಿ ತನ್ನ ತಂದೆಯನ್ನು ಕಳೆದುಕೊಂಡ ನಂತರ, ಬೋನಿ ಕಪೂರ್ ಜತೆಗಿನ ಅವರ ಮದುವೆ ಅವರ ಬದುಕಿಗೆ ಅಕ್ಷರಶಃ ಪಂಜರದೊಳಗಿರುವ ಹಕ್ಕಿಯಂತಾಗಿತ್ತು.ನಟಿಯರಿಗೆ ಆಗೆಲ್ಲಾ ಸಂಬಾವನೆ ಕಪ್ಪು ಹಣದ ರೂಪದಲ್ಲಿ ಸಂದಾಯವಾಗುತ್ತಿದ್ದು,ಶ್ರೀದೇವಿ ತಾವು ದುಡಿದ ಸಂಪಾದನೆಯ ಹಣವನ್ನೆಲ್ಲಾ, ತಮ್ಮ ಪರಿಚಯಸ್ತರು ಹಾಗೂ ಬಂದು ಬಳಗದವರ ಬಳಿ ಇರಿಸಿದ್ದರು.

ಆದರೆ ಅವರ ತಂದೆ ತೀರಿಕೊಂಡ ನಂತರ ಹಣ ಹಿಂತಿರುಗಿಸದೇ ಅವರೆಲ್ಲಾ ಶ್ರಿದೇವಿಗೆ ಮೋಸ ಮಾಡಿದರು.ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿದ್ದ ಪತಿ ಬೋನಿ ಕಪೂರ್ ಅವರ ಕಷ್ಟಕ್ಕೆ ಹೆಗಲು ಕೊಡಲಾಗದೆ ಸುಮ್ಮನಿದ್ದರು. ಮತ್ತೊಂದು ಕಡೆ ಮಿದುಳಿನ ಶಸ್ತ್ರಚಿಕಿತ್ಸೆ ಸರಿಯಾಗದೇ ತಾಯಿ ಮಾನಸಿಕ ರೋಗಿಯಾಗಿದ್ದರು.

ಇದು ಸಾಲದೆಂಬಂತೆ ಶ್ರೀದೇವಿ ತಂಗಿ ಪಕ್ಕದ ಮನೆಯವನ ಜೊತೆ ಓಡಿ ಹೋಗಿ ವಿವಾಹವಾಗಿದ್ದರು.ಇದೆಲ್ಲಾ ಸಾಲದೆಂಬಂತೆ ಮಾನಸಿಕ ರೋಗಿಯಾಗಿರುವ ತಾಯಿಯಿಂದ ಸಹಿ ಹಾಕಿಸಿಕೊಂಡು ಆಸ್ತಿಯಲ್ಲಿ ಮೋಸ ಮಾಡಿದ್ದಾಳೆ ಎಂದು ಶ್ರೀದೇವಿ ತಂಗಿ ಶ್ರೀಲತಾ ಆರೋಪಿಸಿದ್ದು, ಇವೆಲ್ಲಾ ಅವರ ಜೀವನದ ಸಂತೋಷವನ್ನೇ ಕಿತ್ತುಕೊಂಡಿತ್ತು.

ಈಡೀ ತನ್ನ ಬದುಕಿನಲ್ಲಿ ಸಂತೋಷವನ್ನೇ ಕಾಣದ ಶ್ರೀದೇವಿ ಸಾವಿನ ನಂತರವಾದರೂ, ಶ್ರೀದೇವಿಯ ಆತ್ಮ ಚಿರಶಾಂತಿಯಿಂದಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…