Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2288

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…