ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.
ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.
ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.
ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…