ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.
ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.
ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.
ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!