Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2373

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.