ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…