News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2241

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…