ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…