ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…