News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

258

ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

 

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು,  ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.

ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..‌ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..

ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..

ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..

ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..

 ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ  ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.