ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…