ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ.

ಹೌದು, ಅಶ್ರಫ್ ಅವರು ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದರು. ಇದಾದ ಕೆಲದಿನಗಳ ನಂತರ ಆ ಮೊಬೈಲ್ ನಂಬರ್ ಅನ್ನು ಬಳಸದೇ ಬಿಟ್ಟು, ಬೇರೊಂದು ಮೊಬೈಲ್ ನಂಬರ್ ಹೊಂದಿರುವ ಸಿಮ್ ಬಳಸಲು ಶುರು ಮಾಡಿದರು. ಹೀಗೆ ಮಾಡಿದಾಗ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಮತ್ತೋರ್ವರಿಗೆ ನೀಡಿ ಟೆಲಿಕಾಂ ಸೇವಾ ಸಂಸ್ಥೆ ಕೈತೊಳೆದುಕೊಂಡಿದೆ. ಇದಾದ ನಂತರ ಅಶ್ರಫ್ ಅವರಿಗೆ ಸಮಸ್ಯೆಗಳು ಶುರುವಾಗಿವೆ. ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಟೆಲಿಕಾಂ ಕಂಪೆನಿಯು ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ನೀಡಿದೆ.

ಈ ನಂಬರ್ ಅನ್ನು ಪಡೆದುಕೊಂಡಿರುವ ಭರತ್ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಮೊಬೈಲ್ಗೆ ಬರುತ್ತಿದ್ದವು. ಇದನ್ನು ಬಳಸಿಕೊಂಡ ಭರತ್, ನಂತರ ಮೊಬೈಲ್ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದ. ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಬಳಿಕ ಭರತ್ ಪೇಟಿಎಂ ವ್ಯಾಲೆಟ್ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದ.

ಇದರಿಂದ ಗಾಬರಿಗೊಂಡ ಆಶ್ರಫ್ ಅವರು ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ನಂಬರ್ ಆಧಾರದ ಮೇಲೆ ಭರತ್ನನ್ನು ಬಂಧಿಸಿದ್ದಾರೆ. ಆದರೆ, ಎಲ್ಲ ಪ್ರಕರಣದಲ್ಲೂ ಆರೋಪಿ ಹೀಗೆ ಸಿಕ್ಕಿಕೊಳ್ಳುವುದು ಕಷ್ಟವೇ ಸರಿ. ಹಾಗಾಗಿ, ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲಾ ಖಾತೆಗಳ ಬಗ್ಗೆ ಎಚ್ಚರ ವಹಿಸಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ತರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಹಾಗಾಗಿ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಬ್ಯಾಂಕಿಂಗ್ ಸೇವೆಗೆ ಮೊಬೈಲ್ ನಂಬರ್ ಕಡ್ಡಾಯ.ಈ ಸೇವೆಗಳನ್ನು ಪಡೆಯುವಾಗ ಮೊಬೈಲ್ಗೆ ಬರುವ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನೀವು ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ. ಹಾಗಾಗಿ, ನೀವು ಎಚ್ಚರ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….