ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ.

ಹೌದು, ಅಶ್ರಫ್ ಅವರು ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದರು. ಇದಾದ ಕೆಲದಿನಗಳ ನಂತರ ಆ ಮೊಬೈಲ್ ನಂಬರ್ ಅನ್ನು ಬಳಸದೇ ಬಿಟ್ಟು, ಬೇರೊಂದು ಮೊಬೈಲ್ ನಂಬರ್ ಹೊಂದಿರುವ ಸಿಮ್ ಬಳಸಲು ಶುರು ಮಾಡಿದರು. ಹೀಗೆ ಮಾಡಿದಾಗ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಮತ್ತೋರ್ವರಿಗೆ ನೀಡಿ ಟೆಲಿಕಾಂ ಸೇವಾ ಸಂಸ್ಥೆ ಕೈತೊಳೆದುಕೊಂಡಿದೆ. ಇದಾದ ನಂತರ ಅಶ್ರಫ್ ಅವರಿಗೆ ಸಮಸ್ಯೆಗಳು ಶುರುವಾಗಿವೆ. ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಟೆಲಿಕಾಂ ಕಂಪೆನಿಯು ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ನೀಡಿದೆ.

ಈ ನಂಬರ್ ಅನ್ನು ಪಡೆದುಕೊಂಡಿರುವ ಭರತ್ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಮೊಬೈಲ್ಗೆ ಬರುತ್ತಿದ್ದವು. ಇದನ್ನು ಬಳಸಿಕೊಂಡ ಭರತ್, ನಂತರ ಮೊಬೈಲ್ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದ. ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಬಳಿಕ ಭರತ್ ಪೇಟಿಎಂ ವ್ಯಾಲೆಟ್ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದ.

ಇದರಿಂದ ಗಾಬರಿಗೊಂಡ ಆಶ್ರಫ್ ಅವರು ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ನಂಬರ್ ಆಧಾರದ ಮೇಲೆ ಭರತ್ನನ್ನು ಬಂಧಿಸಿದ್ದಾರೆ. ಆದರೆ, ಎಲ್ಲ ಪ್ರಕರಣದಲ್ಲೂ ಆರೋಪಿ ಹೀಗೆ ಸಿಕ್ಕಿಕೊಳ್ಳುವುದು ಕಷ್ಟವೇ ಸರಿ. ಹಾಗಾಗಿ, ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲಾ ಖಾತೆಗಳ ಬಗ್ಗೆ ಎಚ್ಚರ ವಹಿಸಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ತರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಹಾಗಾಗಿ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಬ್ಯಾಂಕಿಂಗ್ ಸೇವೆಗೆ ಮೊಬೈಲ್ ನಂಬರ್ ಕಡ್ಡಾಯ.ಈ ಸೇವೆಗಳನ್ನು ಪಡೆಯುವಾಗ ಮೊಬೈಲ್ಗೆ ಬರುವ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನೀವು ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ. ಹಾಗಾಗಿ, ನೀವು ಎಚ್ಚರ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….