ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…