ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…