ರಾಜಕೀಯ

ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

1076

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.

ಯಾರೂ ಅರ್ಹರು…

ಶಾದಿ ಶಗುನ್‌ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫ‌ಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.

ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.

ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ‌.

ಈ ಯೋಜನೆಯ ಉದ್ದೇಶ…

ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್‌ ಎಜುಕೇಶನಲ್‌ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.

ಹಾಗಾದ್ರೆ  ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?

2013 ಅಕ್ಟೋಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.

ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫ‌ಲಾನುಭವಿಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…