ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…