ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…