ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ವ್ಯಾಪಾರ ಮಾಡಿಕೊಂಡಿದ್ದ ಯುವಕನಿಗೆ ಸರ್ಕಾರಿ ಉದ್ಯೋಗದಲ್ಲಿದ್ದ ಓರ್ವ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಇವರು ತಮ್ಮ ಮದುವೆಯ ವಿಚಾರವಾಗಿ ಚರ್ಚಿಸಲು, ಇಬ್ಬರು ಒಂದು ದೇವಸ್ಥಾನದ ಬಳಿ ಭೇಟಿಯಾಗಿದ್ದಾರೆ. ಇಲ್ಲಿ ಓದಿ:-ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!
ಅಲ್ಲಿ ಮದುವೆಗೆ ಆಗುವ ಖರ್ಚು ಮತ್ತು ಸಂಭಂದಿಕರು ಮತ್ತಿತ್ತರ ವಿಷಯ ಮಾತನಾಡುತ್ತಾ ಇದ್ದವರು, ಕೊನೆಗೆ ತಮ್ಮ ಮಾತು ಕತೆಯ ಭಾಗವಾಗಿ ಈಗಿನ ದೇಶದ ಆರ್ಥಿಕ ಪರಿಸ್ತಿತಿಗಳು, ಹಾಗೂ ಈಗ ನಡೆಯುತ್ತಿರುವ ಪ್ರಸ್ತುತ ವಿಷಯಗಳ ಬಗ್ಗೆಯು ಮಾತನಾಡಿದ್ದಾರೆ. ಇದು ಸಾಲದೆಮ್ಬಂತೆ ಪ್ರಧಾನಿ ಮೋದಿ ವಿಷಯವಾಗಿ ಚರ್ಚೆ ಮಾಡಿದ್ದಾರೆ.
ಈ ವಾದದ ಮಧ್ಯ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮದುವೆಯಾಗಬೇಕಿದ್ದ ಯುವಕ ವಾದಿಸಿದ್ದಾನೆ. ಇದಕ್ಕೆ ತಾನು ಕಡಿಮೆ ಏನಿಲ್ಲ ಯುವತಿ ನರೇಂದ್ರ ಮೋದಿ ಅವರನ್ನು ಬಿಟ್ಟುಕೊಡದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವತ್ತಾ ಸಾಗಿದೆ ಎಂದು ಹೇಳಿದ್ದಾಳೆ. ಇದು ಹೀಗೆ ಮುಂದುವರೆದಿದ್ದು ಇಬ್ಬರು ನಡುವೆ ವಾಗ್ವಾದ ತಾರಕಕ್ಕೇರಿದ್ದು ಇಬ್ಬರು ಒಬ್ಬರನ್ನೊಬ್ಬರು ದೂಷಿಸಿಕೊಂಡು, ಮೋದಿ ವಿಷಯವಾಗಿ ಜಗಳವಾಡಿದ್ದಾರೆ.
ಮನೆಗೆ ಹೋದ ನಂತರ ಇದೇ ವಿಚಾರವಾಗಿ ಮನೆಯಲ್ಲಿ ಚರ್ಚೆಯಾಗಿ ತಾವು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಪೋಷಕರು ಎಷ್ಟೇ ಮನವೊಲಿಸಿದರು ಅದು ಸಾಧ್ಯವಾಗದೇ ಕೊನೆಗೆ ಮದುವೆಯನ್ನೇ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…